Video: ಕಾಡೊಳಗೆ ಹೋದ ವ್ಯಕ್ತಿಯನ್ನ ಅಟ್ಟಾಡಿಸಿದ ಆನೆ! ಬದುಕಲು ಎದ್ದು ಬಿದ್ದು ಓಡಿ ಬಂದ ವ್ಯಕ್ತಿ
ಚಾಮರಾಜನಗರ: ಅಕ್ರಮವಾಗಿ ಕಾಡಿಗೆ ಹೋಗಿದ್ದ ವ್ಯಕ್ತಿಯನ್ನ ಆನೆಯೊಂದು ಅಟ್ಟಾಡಿಸಿಕೊಂಡು ಬಂದ ಘಟನೆಯೊಂದು ಬೆಳಕಿಗೆ ಬಂದಿದೆ. ಬಂಡೀಪುರ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕೇರಳದ ಮುತ್ತಂಗ ವನ್ಯಜೀವಿಧಾಮದಲ್ಲಿ ನಡೆದ ಘಟನೆ ಇದಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ದೃಶ್ಯ ವೈರಲ್ ಆಗಿದೆ. ವ್ಯಕ್ತಿ ಕಾಡಿನೊಳಗೆ ಅಕ್ರಮವಾಗಿ ಪ್ರವೇಶ ಮಾಡಿದ್ದಾನೆ. ಈ ವೇಳೆ ಆನೆ ಏಕಾಏಕಿ ದಾಳಿ ಮಾಡಲು ಮುಂದಾಗಿದೆ. ಈ ವೇಳೆ ವ್ಯಕ್ತಿ ಎದ್ದು ಬಿದ್ದು ಓಡಿಕೊಂಡು ಬಂದಿದ್ದಾನೆ. ಕೂದಲೆಳೆ ಅಂತರದಲ್ಲಿ ಆನೆದಾಳಿಯಿಂದ ಪಾರಾಗಿದ್ದಾನೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. […] The post Video: ಕಾಡೊಳಗೆ ಹೋದ ವ್ಯಕ್ತಿಯನ್ನ ಅಟ್ಟಾಡಿಸಿದ ಆನೆ! ಬದುಕಲು ಎದ್ದು ಬಿದ್ದು ಓಡಿ ಬಂದ ವ್ಯಕ್ತಿ appeared first on News First Kannada.


ಚಾಮರಾಜನಗರ: ಅಕ್ರಮವಾಗಿ ಕಾಡಿಗೆ ಹೋಗಿದ್ದ ವ್ಯಕ್ತಿಯನ್ನ ಆನೆಯೊಂದು ಅಟ್ಟಾಡಿಸಿಕೊಂಡು ಬಂದ ಘಟನೆಯೊಂದು ಬೆಳಕಿಗೆ ಬಂದಿದೆ. ಬಂಡೀಪುರ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕೇರಳದ ಮುತ್ತಂಗ ವನ್ಯಜೀವಿಧಾಮದಲ್ಲಿ ನಡೆದ ಘಟನೆ ಇದಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ದೃಶ್ಯ ವೈರಲ್ ಆಗಿದೆ.
ವ್ಯಕ್ತಿ ಕಾಡಿನೊಳಗೆ ಅಕ್ರಮವಾಗಿ ಪ್ರವೇಶ ಮಾಡಿದ್ದಾನೆ. ಈ ವೇಳೆ ಆನೆ ಏಕಾಏಕಿ ದಾಳಿ ಮಾಡಲು ಮುಂದಾಗಿದೆ. ಈ ವೇಳೆ ವ್ಯಕ್ತಿ ಎದ್ದು ಬಿದ್ದು ಓಡಿಕೊಂಡು ಬಂದಿದ್ದಾನೆ. ಕೂದಲೆಳೆ ಅಂತರದಲ್ಲಿ ಆನೆದಾಳಿಯಿಂದ ಪಾರಾಗಿದ್ದಾನೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಅನೇಕರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.
ಅಕ್ರಮವಾಗಿ ಕಾಡಿಗೆ ಹೋಗಿದ್ದ ವ್ಯಕ್ತಿಯನ್ನ ಆನೆಯೊಂದು ಅಟ್ಟಾಡಿಸಿಕೊಂಡು ಬರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಂಡೀಪುರ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕೇರಳದ ಮುತ್ತಂಗ ವನ್ಯಜೀವಿಧಾಮದಲ್ಲಿ ನಡೆದ ಘಟನೆ ಇದಾಗಿದೆ.#Elephant #forest #Bandipur
ಸ್ಟೋರಿ ಓದಲು ಈ ಲಿಂಕ್ ಕ್ಲಿಕ್ ಮಾಡಿ… pic.twitter.com/PUtiVn74K1
— NewsFirst Kannada (@NewsFirstKan) June 8, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
The post Video: ಕಾಡೊಳಗೆ ಹೋದ ವ್ಯಕ್ತಿಯನ್ನ ಅಟ್ಟಾಡಿಸಿದ ಆನೆ! ಬದುಕಲು ಎದ್ದು ಬಿದ್ದು ಓಡಿ ಬಂದ ವ್ಯಕ್ತಿ appeared first on News First Kannada.